Showing posts with label ಕಾಣದೂರ ಕಡೆಗೆ. Show all posts
Showing posts with label ಕಾಣದೂರ ಕಡೆಗೆ. Show all posts

ಕಾಣದೂರ ಕಡೆಗೆ : ತಡಿಯಂಡಮೋಳ್ ಬೆಟ್ಟ, ಕೊಡಗು ಜಿಲ್ಲೆ

- ವೆಂಕಟೇಶ್ ಶೇಷಗಿರಿ

ಎವರೆಸ್ಟ್ ಬೇಸ್ ಕ್ಯಾಂಪ್ (ಇಬಿಸಿ) ಚಾರಣಕ್ಕೆ ಹೋಗುವುದೆಂದು ಈಗಾಗಲೇ ನಿಶ್ಚಯಿಸಿ ಬುಕಿಂಗ್ ಮಾಡಿರುವುದರಿಂದ, ಪೂರ್ವ ತಯಾರಿಯಾಗಿ ಈ ರೀತಿಯ ಹಲವಾರು ಚಾರಣಗಳನ್ನು ಮಾಡಬೇಕೆಂದು ನಾನು ಮತ್ತು ನನ್ನ ಸ್ನೇಹಿತರು ನಿರ್ಧರಿಸಿದ್ದೆವು. ಇವುಗಳಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಚಾರಣದ ಅನುಭವವನ್ನು ಇಲ್ಲಿ ದಾಖಲಿಸಿದ್ದೇನೆ. ಆಸಕ್ತರು ಓದಿ. ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಚಾರಣದ ನಂತರ ಸರಿಸುಮಾರು ಮೂರು ತಿಂಗಳವರೆಗೆ ಜೀವನದ ಅನಿವಾರ್ಯ ಕಾರ್ಯದೊತ್ತಡಗಳ ನಡುವೆ ಸಿಲುಕಿ ಚಾರಣದಿಂದ ಬಿಡುವು ತೆಗೆದುಕೊಂಡೆವು.