- ಅಕ್ಷಯರಾಮ ಕಾವಿನಮೂಲೆ
ಮಣ್ಣುಕೊರೆಯುವ ಯಂತ್ರವೊಂದರ ಪ್ರಾತ್ಯಕ್ಷಿಕೆ ನೋಡಲೆಂದು ಅಪ್ಪನ ಜೊತೆ
ಕೋಟೇಶ್ವರಕ್ಕೆ ಹೊರಟಿದ್ದೆ. ಕಡಲತೀರದ ಭಾರ್ಗವ ಡಾ. ಶಿವರಾಮ ಕಾರಂತರ ಹುಟ್ಟೂರಾದ
ಕೋಟವನ್ನು ದಾಟಿ ಮುಂದುವರಿಯುವಾಗ ಕಾರಂತ ಥೀಂ ಪಾರ್ಕ್ ಎನ್ನುವ ಸಣ್ಣದೊಂದು ಬೋರ್ಡು
ಕಾಣಿಸಿತು.
ಜೂನ್ ಸಂಚಿಕೆಯಲ್ಲಿ